by
Tag: AgricultureNews

ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಪೂರೈಕೆ ಮಾಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕಾರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ…
by

ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಆಗ್ರಹಿಸಿದ್ದಾರೆ. ಮಂಗಳವಾರ ಯಾದಗಿರಿ ಮತಕ್ಷೇತ್ರದ ವಿವಿಧ ಗ್ರಾಮಗಳ ರೈತರ ನಿಯೋಗದೊಂದಿಗೆ ತಮ್ಮ ಸ್ವಗೃಹದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಅವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದಲ್ಲಿ ರೈತರು…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








