by
Tag: Ambedkar Jayanti

ಲಿಂಗೇರಿ ವಸತಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ – “ಅಸಮಾನತೆ ನಿವಾರಣೆಗೆ ಸಂವಿಧಾನ ದಾರಿ”
ಯಾದಗಿರಿ : ಸ್ವಾತಂತ್ರ್ಯ ಪೂರ್ವ ಮತ್ತು ನಂತರವೂ ಸಮಾಜದಲ್ಲಿ ಅಸಮಾನತೆ, ಜಾತೀಯತೆ ಹಾಗೂ ಮೇಲು–ಕೀಳು ಮನೋಭಾವಗಳು ಜೀವಂತವಾಗಿದ್ದ ಸಂದರ್ಭದಲ್ಲಿ ಅದನ್ನು ಬೇರು ಸಮೇತ ಕಿತ್ತೊಗೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಕತ್ತಲಿನಲ್ಲಿದ್ದ ಸಮಾಜಕ್ಕೆ ಬೆಳಕಿನ ದಾರಿ ತೋರಿದ ಮಹಾಪುರುಷರು ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಸಿಬ್ಬಂದಿ ಶ್ರೀಮತಿ ನಿರ್ಮಲ ಹೇಳಿದರು. ನಗರ ಸಮೀಪದ ಲಿಂಗೇರಿ ಸ್ಟೇಷನ್ನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್…
by

ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ
ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…
by
ಅಂಬೇಡ್ಕರ್ ಜಯಂತಿ ಹಿನ್ನೆಲೆ ಯಾದಗಿರಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಯಾದಗಿರಿ, ಏಪ್ರಿಲ್ 13: ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಒಂದು ದಿನ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಈ ಕುರಿತು ಆದೇಶ ನೀಡಿದ್ದು, ಏಪ್ರಿಲ್ 14ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧವಾಗಿರುತ್ತದೆ ಎಂದು ತಿಳಿಸಿದ್ದಾರೆ.…
by

ಅಂಬೇಡ್ಕರ್ ಜಯಂತಿ ಆಹ್ವಾನ ವಿವಾದ – ಮಾನಪ್ಪ ಕಟ್ಟಿಮನಿ ಕಡೆಗಣನೆಗೆ ದಲಿತ ಸಂಘಟನೆಗಳ ಆಕ್ರೋಶ
ಸುರಪುರ: ತಾಲೂಕು ಆಡಳಿತದಿಂದ ಆಯೋಜಿಸಲಾಗುತ್ತಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಆಹ್ವಾನದಲ್ಲಿ ಸಮಾಜದ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಒಪ್ಪಿಗೆಯಾದ ನಿರ್ಣಯವನ್ನು ಲೆಕ್ಕಿಸದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು. ಪೂರ್ವಭಾವಿ ಸಭೆ ನಿರ್ಣಯ ಉಲ್ಲಂಘನೆ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ















