Tag: Arya Vaishya

  • ರಾಯಚೂರನಲ್ಲಿ ವಾಸವಿ ಜಯಂತಿ ಬ್ಯಾನರ್ ತೆರವು: ಆರ್ಯವೈಶ್ಯ ಸಮಾಜ ಖಂಡನೆ.

    ಆರ್ಯವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆ: ಬಾದಾಮಿ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್  26: ವಾಸವಿ ಜಯಂತಿಯಂತಹ ಪವಿತ್ರ ಹಬ್ಬದ ಸಂದರ್ಭದಲ್ಲಿ ಬ್ಯಾನರ್‍ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವುದು ಆರ್ಯ ವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆಯುಂಟುಮಾಡಿದೆ ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಸೈದಾಪುರ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರ ನಗರದಲ್ಲಿ ವಾಸವಿ ಜಯಂತಿ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‍ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವ ಕ್ರಮಕ್ಕೆ ಆರ್ಯವೈಶ್ಯ ಸಮಾಜದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.…

  • ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ

    ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ

    ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…

  • ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ

    ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ

    ವಾಸವಿ ಮಾತೆಯ ಜೀವನಾದರ್ಶಗಳು ಮಾನವ ಕುಲಕ್ಕೆ ಸ್ಪೂರ್ತಿ : ಗುಜ್ಜಾ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26 : ವಾಸವಿ ಮಾತೆಯ ಆತ್ಮಸ್ಥೈರ್ಯ ಅನನ್ಯವಾದುದು, ಮಾನವನ ಮೋಕ್ಷ ಸಾಧನೆಗೆ ಆತ್ಮೋದ್ಧರಕ್ಕೆ ತ್ಯಾಗ ಬಲಿದಾನಗಳೇ ಮಾರ್ಗವೆಂದು ತೋರಿಸಿಕೊಟ್ಟ ಜಗನ್ಮಾತೆ ವಾಸವಿ ದೇವಿಯ ಜೀವನಾದರ್ಶಗಳು ಮಾನವ ಸಮುದಾಯಕ್ಕೆ ಸ್ಪೂರ್ತಿ ಎಂದು ಆರ್ಯ ವೈಶ್ಯ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಗುಜ್ಜಾ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಆರ್ಯ ವೈಶ್ಯ ಸಮಾಜದಿಂದ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಪ್ರಯುಕ್ತ…

Suddi Belaku