Tag: Banjara Community

  • ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ಬಂಜಾರ ಸಮಾಜದ ಯುವಕರು ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕಿದ್ದು, ಸಂಘಟಿತ ಹೋರಾಟದಿಂದ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯಾಧ್ಯಕ್ಷ ದೇವರಾಜ ನಾಯಕ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರವಾಗಿದ್ದು, ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು…

Suddi Belaku