by
Tag: Basavanna

ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







