Tag: Basaveshwara Jatre

  • ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ​2014ರಲ್ಲಿ ನಡೆದಿದ್ದ ಬಸವೇಶ್ವರ ಜಾತ್ರೆಯ ಜಗಳ; 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯದ ಮಹತ್ವದ ತೀರ್ಪು; ನೊಂದ ಕುಟುಂಬಕ್ಕೆ ಪರಿಹಾರ. ಸುದ್ದಿ ಬೆಳಕು ವಾರ್ತೆ ​ಯಾದಗಿರಿ (ಶಹಾಪುರ) : ತಾಲೂಕಿನ ಸಾಗರ ಗ್ರಾಮದಲ್ಲಿ 2014ರಲ್ಲಿ ಜಾತ್ರಾ ಮಹೋತ್ಸವದ ವೇಳೆ ನಡೆದಿದ್ದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಶಹಾಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, 20 ಮಂದಿ ಆರೋಪಿಗಳಿಗೆ 12 ವರ್ಷಗಳ ಕಠಿಣ ಕಾರಾವಾಸ ಹಾಗೂ ಒಟ್ಟು 4,25,000 ರೂ.…

Suddi Belaku