by
Tag: Basaveshwara Jayanti

ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ
ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು: ಸೋಮೇಶ್ವರಾನಂದ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 20 : ಅನುಭವ ಮಂಟಪ ರಚಿಸಿ ನಾಡಿಗೆ ಹೊಸ ಕಲ್ಪನೆಯನ್ನು ಕೊಟ್ಟ ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು. ಬಸವಣ್ಣವನರ ವಿಚಾರಧಾರೆಗಳು ಜಯಂತಿ ಆಚರಣೆಗೆ ಸೀಮಿತವಾಗದೆ ಲಿಂಗದಾರಿಗಳಾಗಿ ದಿನಾ ನಿತ್ಯದಲ್ಲಿ ಪಾಲನೆ ಮಾಡಬೇಕು ಎಂದು ಸಿದ್ಧಚೇತನಾಶ್ರಮದ ಸಿದ್ಧಾರೂಢ ಮಠದ ಸೋಮೇಶ್ವರಾನಂದ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು. ಪಟ್ಟಣದಲ್ಲಿ ವಲಯ ವೀರಶೈವ ಸಮಾಜದ ವತಿಯಿಂದ ವಿಶ್ವನಾಥ ಮಂದಿರದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಬಸವಣ್ಣನವರು…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








