Tag: Bhakti Philosophy

  • ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಕನಕದಾಸರು ಕೇವಲ ಭಕ್ತ ಕವಿ ಮಾತ್ರವಲ್ಲ, ಸಮಾಜ ಸುಧಾರಕ, ಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ. ಕನಕದಾಸರ ಸಾಹಿತ್ಯವು ಭಕ್ತಿ, ಜ್ಞಾನ, ವೈರಾಗ್ಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮನ್ವಯವಾಗಿದೆ ಎಂದು ಜ್ಞಾನ ಮೃತ ಸೇವಾ ಶಿಕ್ಷಣ ಸಂಸ್ಥೆಯ ಯಾಗಾಚಾರ್ಯ ನರಸಿಂಹ ವೈದ್ಯ ಹೇಳಿದರು. ಶಹಾಪುರ ನಗರದ ಜ್ಞಾನಮೃತ ಸೇವಾ ಶಿಕ್ಷಣ ಟ್ರಸ್ಟ್ (ರಿ) ಯೋಗಧಾಮ ವಿದ್ಯಾನಗರದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತು ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಗಯೋಗದಲ್ಲಿ ನಡೆದ ಕನಕದಾಸರ…

Suddi Belaku