by
Tag: BJP Karnataka

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…

ಕೋರ್ಟ್ ಆದೇಶ ಪಾಲಿಸಿ, ಜಪ್ತಿ ಸಾಮಾನು ವಾಪಸ್ ತನ್ನಿ : ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲಾ ನ್ಯಾಯಾಲಯದ ಆದೇಶದಂತೇ ಸಂತ್ರಸ್ತರಿಗೆ ಪರಿಹಾರ ಹಣ ನೀಡುವ ಮೂಲಕ ಜಪ್ತಿಯಾದ ಸಾಮಾನುಗಳನ್ನು ಕೂಡಲೇ ಬಿಡಿಸಿಕೊಂಡು ನಗರದ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗದಂತೇ ಕ್ರಮ ಜರುಗಿಸಬೇಕೆಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು,ಡಿಸಿ ಮತ್ತು ಪೌರಾಯುಕ್ತರನ್ನು ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಾರ್ವಜನಿಕರ ಜೀವನಾಡಿಯಂತೆಯೇ ಕೆಲಸ ಮಾಡುವ ನಗರಸಭೆ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಕೋರ್ಟ್ ನಿಯಮಗಳು ಸರಿಯಾಗಿ ಪಾಲಿಸಿದರೇ ಇಂತಹ ಕೆಟ್ಟ ಘಳಿಗೆ ಬರಬಾರದು. ನಿತ್ಯವೂ…
by

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…
by

‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ‘ಸಂಸತ್ ಚಲೋ’ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹೆಸರಿನಲ್ಲಿ ಆರಂಭವಾದ ಹೋರಾಟವನ್ನು ಕೆಲವರು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಜನಬೆಂಬಲವಿಲ್ಲದ ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ಉದ್ದೇಶಪೂರ್ವಕವಾಗಿ ಪ್ರಚೋದನೆ, ಗೊಂದಲ ಮತ್ತು ಗಲಭೆ ಸೃಷ್ಟಿಸಲಾಗುತ್ತಿದೆ. ನಂತರ ಮಾಧ್ಯಮಗಳ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರತಿಭಟನೆಯ…
by

ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ












