Tag: BJP News

  • ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ರಾಚನಗೌಡ ಮುದ್ನಾಳ ಅಭಿನಂದನೆ

    ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ರಾಚನಗೌಡ ಮುದ್ನಾಳ ಅಭಿನಂದನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದ ಚುನಾಯಿತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಬುಧವಾರಕ್ಕೆ 4,399 ದಿನಗಳನ್ನು ಪೂರೈಸಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು…

  • ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 26 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 133ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಪರಿಸರ ಸಂರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ​ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮನ್…

  • ದೋರನಹಳ್ಳಿಯಲ್ಲಿ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಆರಂಭ – ‘ಕಾರ್ಯಕರ್ತರು ಚಲಿಸುವ ವಿಶ್ವವಿದ್ಯಾಲಯವಾಗಲಿ’: ಮಹೇಶರಡ್ಡಿ

    ದೋರನಹಳ್ಳಿಯಲ್ಲಿ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಆರಂಭ – ‘ಕಾರ್ಯಕರ್ತರು ಚಲಿಸುವ ವಿಶ್ವವಿದ್ಯಾಲಯವಾಗಲಿ’: ಮಹೇಶರಡ್ಡಿ

    ಯಾದಗಿರಿ : Bharatiya Janata Party ಕಾರ್ಯಕರ್ತರ ಜ್ಞಾನ, ಶಿಸ್ತು ಮತ್ತು ನಿಷ್ಠೆಯನ್ನು ಬಲಪಡಿಸುವ ಉದ್ದೇಶದಿಂದ ದೋರನಹಳ್ಳಿಯಲ್ಲಿ ನಡೆದ ‘ಮಂಡಲ ಪ್ರಶಿಕ್ಷಣ ವರ್ಗ–3’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೋರನಹಳ್ಳಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ಮಾತನಾಡಿದರು. ‘ಕಾರ್ಯಕರ್ತನೇ ಪಕ್ಷದ ಶಕ್ತಿ’ ಕಾರ್ಯಕರ್ತರ ಶಕ್ತಿ ಅವರ ಸಂಖ್ಯೆಯಲ್ಲಿ ಅಲ್ಲ, ಅವರ ಜ್ಞಾನ, ಶಿಸ್ತು ಮತ್ತು ನಿಷ್ಠೆಯಲ್ಲಿ ಇದೆ ಎಂದು ಅವರು ಹೇಳಿದರು. ಪಕ್ಷದ…

Suddi Belaku