Tag: Bus Passenger Death

  • ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿಯಿಂದ ಗುರುಮಠಕಲ್ ಕಡೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ (62) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ತಾಲೂಕಿನ ಯದ್ಲಾಪುರ ತಾಂಡಾ ನಿವಾಸಿಯಾಗಿದ್ದಾರೆ. ಯಾದಗಿರಿ–ಗುರುಮಠಕಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಆಶನಾಳ ಸಮೀಪ ತಲುಪಿದ ವೇಳೆ ರಾಮಚಂದ್ರ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಬಸ್‌ನಲ್ಲಿಯೇ ಮೃತಪಟ್ಟಿದ್ದಾರೆ…

Suddi Belaku