by
Tag: Channareddy Patil Tunnur
-

ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ನನ್ನ ಮತಕ್ಷೇತ್ರದ ಯಾದಗಿರಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಯಾದಗಿರಿ ಮತಕ್ಷೇತ್ರದ ರಾಮಸಮುದ್ರ ತಾಂಡಾದಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಎಸ್ಸಿಪಿ ಯೋಜನೆಯಡಿಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡುತ್ತಿರುವ 2 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ ತಾಂಡಾದಿAದ ಆಶನಾಳ ತಾಂಡಾದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ…
-

ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮೌಲ್ಯವಿದೆ, ಸಾಕ್ಷರತೆಯಿಂದ ಮಾತ್ರ ನಾವೇಲ್ಲರೂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದೆ, ಇಲ್ಲಿರುವ ಗ್ರಂಥಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಗ್ರಾಮದ ವಿಧ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು. ರಾಮಸಮುದ್ರ ಗ್ರಾಮದಲ್ಲಿ ತಾ.ಪಂನಿAದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿದ ಶಾಸಕರು, ತಾ.ಪಂ.…
by
-

ಶಾಲಾ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳಿಸಿ: ಶಾಸಕ ಚನ್ನಾರೆಡ್ಡಿ ಪಾಟೀಲ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶಾಲಾ ಕೋಣೆ ಮತ್ತು ಕಂಪೌಂಡ ಕಟ್ಟಡದ ಕಾಮಗಾರಿ ಗುಣಮಟ್ಟದಲ್ಲಿ ಮಾಡುವಂತೆಯೇ ಯಾದಗಿರಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರೀಯ ಶಾಸಕರಾದ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರ ನುಡಿದರು. ವಡಗೇರಾ ತಾಲೂಕಿನ ಅನವಾರದಲ್ಲಿ ಕೆಕೆಆರ್ ಡಿಬಿಯಿಂದ ನಿರ್ಮಿತಿ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಣೆ ನಿರ್ಮಾಣ, ಕಂಪೌಡ ನಿರ್ಮಾಣ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ಮತ್ತು ಗ್ರಾಮದಲ್ಲಿ ನಿರ್ಮಿಸಿದ ತಂಗುದಾಣ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಈ ಶಾಲೆಗೆ ಇನ್ನೂ ಬೇಕಾದರೂ ವ್ಯವಸ್ಥೆ…
by
-

ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…
by
-

ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಮೀನುಗಾರಿಕೆಗೆ ತೆರಳಿದ್ದಾಗ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಬೇಸರ…
by
-

ಯಾದಗಿರಿಯಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳೆಯುತ್ತಿರುವ ನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ವಿವಿಧಡೆ ಶೌಚಾಲಯಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ವಾರ್ಡ 31ರ ಶಶಿಧರ ಕಾಲೋನಿಯಲ್ಲಿ ನಗರಸಭೆಯಿಂದ ನಗರೋತ್ಥಾನ ಹಂತ 3 ರಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಜನರು ನಿರ್ಸಗದ ಕರೆಗಳನ್ನು ಪೂರೈಸಿಕೊಳ್ಳುವುದು ಅತಿ ಅಗತ್ಯವಾಗಿದೆ. ನಗರ ಪ್ರದೇಶಗಳಲ್ಲಿ ಹೊರಗಿನಿಂದ ಬರುವ ಜನರು ಇದಕ್ಕಾಗಿ ಪರದಾಡುತ್ತಾರೆ. ಇದನ್ನು ತಪ್ಪಿಸಲು…
by
-

ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್ನಿಂದ…
by
-

ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ. ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…
by
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

