by
Tag: Character

ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಜಗದ್ಗುರುಗಳು
ಸುದ್ದಿ ಬೆಳಕು ವಾರ್ತೆ ಚನ್ನಗಿರಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಪರಿಶ್ರಮ ಮತ್ತು ಸಾಧನೆಯಿಲ್ಲದೇ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಸದ್ಗುಣ ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿAಗ ಶಿವಾಚಾರ್ಯರ ೫೫ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಏನೆಲ್ಲ ಸಂಕಷ್ಟಗಳು ಬಂದರೂ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







