by
Tag: Child Marriage Prevention

ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಗೇರಾ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ ವಡಗೇರಾ ತಾಲೂಕಿನ ಕಾಡಂಗೇರಾ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಕಾರ್ಯಕರ್ತ ಶ್ರೀಪರ್ವತ ರೆಡ್ಡಿ ಎಸ್. ಅವರು ಮಕ್ಕಳ ನಾಲ್ಕು ಮೂಲಭೂತ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆ ಪಡೆಯುವ ಹಕ್ಕು, ವಿಕಾಸ ಮತ್ತು ಅಭಿವೃದ್ಧಿ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳ ಕುರಿತು…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







