Tag: Child Rights

  • ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…

  • ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಸ್ಥಳೀಯ ಆರಾಧನಾ ಪಬ್ಲಿಕ್ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ಮಕ್ಕಳ ರಕ್ಷಣಾ ನೀತಿ 2016 (2023) ಹಾಗೂ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆ-ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ’ವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಶ್ರೀ ಮರಿಯಪ್ಪ ಅವರು, “ಮಕ್ಕಳಿಗೆ ಜೀವಿಸುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಹಾಗೂ ಭಾಗವಹಿಸುವ…

  • ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ (ಯಾದಗಿರಿ): ಇಲ್ಲಿನ ವಿದ್ಯಾಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಮಕ್ಕಳ ಹಕ್ಕುಗಳು ಮತ್ತು ಸಂಬಂಧಿತ ಕಾಯ್ದೆ-ಕಾನೂನುಗಳ ಕುರಿತು ಜಾಗೃತಿ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಕುಮಾರಿ ಮಂಜಮ್ಮ, “ಬಾಲಕಾರ್ಮಿಕ ನಿಷೇಧ ಕಾಯ್ದೆ-೧೯೮೬ ರ ಪ್ರಕಾರ ೬ ರಿಂದ ೧೮ ವರ್ಷದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಶಾಲೆಯನ್ನು ಬಿಟ್ಟು ಕೂಲಿ ಕೆಲಸಕ್ಕೆ…

  • ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ, ಶಹಾಪುರ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಶ್ರೀ ದೇವಪ್ಪ ಗಿರಿಗಿರಿ ಅವರು ಮಕ್ಕಳ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಪಡೆಯುವ…

  • ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ  ವಡಗೇರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಅಜೀಂ ಪ್ರೇಮ್‌ಜಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಪರ್ವತರೆಡ್ಡಿ (ಎಸ್‌ಐ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರು, ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳನ್ನು ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುವುದು ಪೋಷಕರ…

  • ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ

    ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಗೇರಾ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ ವಡಗೇರಾ ತಾಲೂಕಿನ ಕಾಡಂಗೇರಾ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಕಾರ್ಯಕರ್ತ ಶ್ರೀಪರ್ವತ ರೆಡ್ಡಿ ಎಸ್. ಅವರು ಮಕ್ಕಳ ನಾಲ್ಕು ಮೂಲಭೂತ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆ ಪಡೆಯುವ ಹಕ್ಕು, ವಿಕಾಸ ಮತ್ತು ಅಭಿವೃದ್ಧಿ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳ ಕುರಿತು…

Suddi Belaku