by
Tag: City Infrastructure

ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಜಿಲ್ಲಾ ಕೇಂದ್ರವಾಗಿ 15 ವರ್ಷಗಳು ಕಳೆದಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ. ನಗರದ ತಹಸಿಲ್ದಾರ ಕಚೇರಿ ಮುಂಭಾಗದ ವಾರ್ಡ್ ಸಂಖ್ಯೆ 26ರಲ್ಲಿ ನಗರಸಭೆಯ 2023-24ನೇ ಸಾಲಿನ ಎಸ್ಬಿಎಂ 2.0 (ನಗರ) ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು,…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







