by
Tag: Competitive Exams

ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…

ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮೌಲ್ಯವಿದೆ, ಸಾಕ್ಷರತೆಯಿಂದ ಮಾತ್ರ ನಾವೇಲ್ಲರೂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದೆ, ಇಲ್ಲಿರುವ ಗ್ರಂಥಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಗ್ರಾಮದ ವಿಧ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು. ರಾಮಸಮುದ್ರ ಗ್ರಾಮದಲ್ಲಿ ತಾ.ಪಂನಿAದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿದ ಶಾಸಕರು, ತಾ.ಪಂ.…
by

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಡತನ ಎನ್ನುವುದು ಸಾಧನೆಗೆ ಅಡ್ಡಿಯಾಗಬಾರದು ಯಾದಗಿರಿಯನ್ನು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರದ ಕೊಲ್ಲೂರು ಮಲ್ಲಪ್ಪ ಮೆಮೋರಿಯಲ್ ಕಾಲೇಜು ಮತ್ತು ಗಂಗೋತ್ರಿ ಕೋಚಿಂಗ್ ಸೆಂಟರ್ಗೆ ಭೇಟಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಹಿಂದುಳುದಿರುವಿಕೆಗೆ ಕಾರಣ ಮತ್ತು ಪರಿಹಾರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









