by
Tag: CompetitiveExams

ಯುಪಿಎಸ್ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
ಸುದ್ದಿ ಬೆಳಕು ವಾರ್ತೆ ಸೈದಾಪುರ: ವಾಸವಿ ಅಕಾಡೆಮಿಯಿಂದ ಯುಪಿಎಸ್ಸಿ ಪರೀಕ್ಷೆ ಎದುರಿಸುವವರಿಗೆ ಉಚಿತ ತರಬೇತಿ ನೀಡಲಾಗುವುದು, ಇದನ್ನು ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾಥಿಗಳು ಈ ಅವಕಾಶವನ್ನು ಸದೂಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ನಿರ್ದೇಶಕರಾದ ರಾಘವೇಂದ್ರ ಬಾದಾಮಿ ಮತ್ತು ಶ್ರೀನಿವಾಸ ಓಬಳ್ಳಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯು ಸಮಾಜದ ಸರ್ವಾಂಗಿಣ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿದೆ. ಅದರಂತೆ ವಾಸವಿ ಅಕಾಡೆಮಿಯ ಮೂಲಕ…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







