Tag: Congress News

  • ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟಿçÃಯ ಏಕತೆ, ಕೋಮು ಸಾಮರಸ್ಯ, ಜಾತ್ಯಾತೀತತೆ ಹಾಗೂ ಶಾಂತಿಯ ಸಂದೇಶವನ್ನ ಸಾರವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಗೆ ಇಲ್ಲಿಯ ಕಾಂಗ್ರೆಸ್ ಕಚೇರಿಯ ಬಳಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇದೇ ಆ.೯ ರಂದು ಶ್ರೀಪೆರಂಬುದೂರಿನಿAದ ಯಾತ್ರೆಗೆ ಚಾಲನೆ ನೀಡಲಾಗಿದೆ. ಸುಮಾರು ೩ ಸಾವಿರ ಕಿ.ಮೀ. ೧೨ ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು ಇಂದು ಯಾದಗಿರಿಗೆ ಆಗಮಿಸಿದೆ. ಯಾತ್ರೆಯು ಮುಂದೆ ಸಾಗಿ…

  • ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ
    , ,

    ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ

    ಚಿಕ್ಕಮಗಳೂರು, ಏಪ್ರಿಲ್ 13: ಭದ್ರಾ ಮೇಲ್ದಂಡೆ ಯೋಜನೆಗೆ 2023–24ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ₹5,300 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಘೋಷಣೆ ಬಳಿಕ ಅನುಷ್ಠಾನದಲ್ಲಿ ವಿಳಂಬವಾಗಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರವನ್ನು ಸಂಪರ್ಕಿಸುವ ₹36 ಕೋಟಿ ವೆಚ್ಚದ ಭದ್ರಾ ಹಿನ್ನೀರಿನ ಸೇತುವೆ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಈ ಸಂದರ್ಭದಲ್ಲಿ ಸೇತುವೆ ಸೇರಿದಂತೆ ವಿವಿಧ…

  • ಸಂಪುಟ ಪುನರ್ರಚನೆ ನಿರ್ಧಾರ ಹೈಕಮಾಂಡ್ ಕೈಯಲ್ಲಿ: ಸಿಎಂ ಸಿದ್ದರಾಮಯ್ಯ
    ,

    ಸಂಪುಟ ಪುನರ್ರಚನೆ ನಿರ್ಧಾರ ಹೈಕಮಾಂಡ್ ಕೈಯಲ್ಲಿ: ಸಿಎಂ ಸಿದ್ದರಾಮಯ್ಯ

    ಚಿಕ್ಕಮಗಳೂರು, ಏಪ್ರಿಲ್ 12: ರಾಜ್ಯದಲ್ಲಿ ಸಾಧ್ಯವಾಗಬಹುದಾದ ಸಂಪುಟ ಪುನರ್ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿ ಭೇಟಿ ನೀಡುತ್ತಿರುವುದು ಸಹಜ ಪ್ರಕ್ರಿಯೆ ಎಂದು ಅವರು ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಂಪುಟ ಪುನರ್ರಚನೆ ಕುರಿತ ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಸೇರಿದೆ. ಐದು ರಾಜ್ಯಗಳ ಚುನಾವಣೆ ಹಾಗೂ ಬಜೆಟ್ ಅಧಿವೇಶನದಿಂದಾಗಿ ಈ ಪ್ರಕ್ರಿಯೆ ಸ್ವಲ್ಪ…

Suddi Belaku