by
Tag: Cooperative Department

ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಯಾದಗಿರಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ನಿ., ಮುದನೂರು (ಬಿ) ಇವರ ಸಂಯುಕ್ತ ಆಶ್ರಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಶಾಂತರಡ್ಡಿ ಚೌದ್ರಿ (ಮುದನೂರು ಬಿ), ರಾಜ್ಯದಲ್ಲಿ ಸಹಕಾರ ಕ್ಷೇತ್ರವು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು,…

ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…
by

ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ
ಸುದ್ದಿ ಬೆಳಕು ವಾರ್ತೆ ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ., ಯಾದಗಿರಿ ಹಾಗೂ ಯಾದಗಿರಿ ಸಹಕಾರ ಇಲಾಖೆ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ‘ಕ್ಲಸ್ಟರ್ ತರಬೇತಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಶರಣಯ್ಯ ಸ್ವಾಮಿ ನೀಲಗಿರಿಮಠ, “ಪತ್ತಿನ ಸಹಕಾರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









