by
Tag: Cotton Crop Loss

ಹತ್ತಿ ಬೆಳೆ ನಷ್ಟಕ್ಕೆ ಚಟ್ನಳ್ಳಿ ರೈತ ಆತ್ಮಹತ್ಯೆ, ತಕ್ಷಣ ಪರಿಹಾರ ನೀಡಿ : ರಾಚನಗೌಡ ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಕೊರತೆಯಿಂದ ಹತ್ತಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ರೈತ ಮಲ್ಲಿಕಾರ್ಜುನ (38) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 8 ಎಕರೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಮಾಡುತ್ತಿದ್ದ ಮಲ್ಲಿಕಾರ್ಜುನ ಅವರು ಈ ಋತುವಿನಲ್ಲಿ ಹತ್ತಿ ಬೀಜವನ್ನು ಎರಡು ಬಾರಿ ಬಿತ್ತನೆ ಮಾಡಿದ್ದರು. ಮಳೆ ಬಾರದೇ ಬೆಳೆ ಒಣಗಿದ ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಮೃತ ರೈತ…
by
- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

- ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

- ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ







