by
Tag: Crop Loss Karnataka

ಹತ್ತಿ ಬೆಳೆ ನಷ್ಟಕ್ಕೆ ಚಟ್ನಳ್ಳಿ ರೈತ ಆತ್ಮಹತ್ಯೆ, ತಕ್ಷಣ ಪರಿಹಾರ ನೀಡಿ : ರಾಚನಗೌಡ ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಕೊರತೆಯಿಂದ ಹತ್ತಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ರೈತ ಮಲ್ಲಿಕಾರ್ಜುನ (38) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 8 ಎಕರೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಮಾಡುತ್ತಿದ್ದ ಮಲ್ಲಿಕಾರ್ಜುನ ಅವರು ಈ ಋತುವಿನಲ್ಲಿ ಹತ್ತಿ ಬೀಜವನ್ನು ಎರಡು ಬಾರಿ ಬಿತ್ತನೆ ಮಾಡಿದ್ದರು. ಮಳೆ ಬಾರದೇ ಬೆಳೆ ಒಣಗಿದ ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಮೃತ ರೈತ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







