by
Tag: Cultural Programme

ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಬೀದರ್: ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯಿಂದ ನಗರದ ಎಸ್ಆರ್ಎಸ್ ಫಂಕ್ಷನ್ ಹಾಲ್ನಲ್ಲಿ ಭಾನುವಾರ ರಾತ್ರಿ ಗಾನಕೋಗಿಲೆ ಎಸ್. ಜಾನಕಿ ಅಮ್ಮಾ ಅವರಿಗೆ ಭಾವಪೂರ್ಣ ಸ್ವರಾಂಜಲಿ ಸಲ್ಲಿಸಲಾಯಿತು. ಬಿದರಿ ವೇದಿಕೆ ಅಧ್ಯಕ್ಷೆಯಾದ ಗಾಯಕಿ ರೇಖಾ ಅಪ್ಪಾರಾವ್ ಸೌದಿ ಅವರು ತಮ್ಮ ಸುಮಧುರ ಕಂಠಸಿರಿಯ ಮೂಲಕ ಜಾನಕಿ ಅಮ್ಮಾ ಅವರ ಹಲವು ಅಮರ ಗೀತೆಗಳನ್ನು ಹಾಡಿ ಸ್ವರನಮನ ಸಲ್ಲಿಸಿದರು. ಭಾವ, ರಾಗ, ತಾಳ ಮತ್ತು ಸಾಹಿತ್ಯದ ಸೊಗಸನ್ನು ಅಚ್ಚುಕಟ್ಟಾಗಿ ಅಭಿವ್ಯಕ್ತಿಗೊಳಿಸಿದ ಖ್ಯಾತ ಗಾಯಕಿ, ಬಿದರಿ ಸಂಸ್ಥೆಯ ಅಧ್ಯಕ್ಷೆ,…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







