by
Tag: DBLCompany

ಮರಮ್ ಕ್ವಾರಿಯಲ್ಲಿ ಮುಳುಗಿ ಮೂವರು ಸಾವು; ಪರಿಹಾರಕ್ಕೆ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ : ಇತ್ತೀಚಿಗೆ ಸಮೀಪದ ಬಸವನಗರ ಗ್ರಾಮದ ಮರಮ್ ಕ್ವಾರಿಯ ತೆಗ್ಗಿನಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಮತ್ತು ಡಿಬಿಎಲ್ ಕಂಪನಿಯ ಮಾಲೀಕರು ತಲಾ 20.ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ವಡಗೇರಾ ಚಿಗಾನೂರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸೂರತ್ ಚೆನ್ನೈ ರಸ್ತೆಯ ಗುತ್ತಿಗೆದಾರರಾದ ಡಿಬಿಎಲ್ ಮಾಲಿಕತ್ವದ ಕಂಪನಿಯವರು ತೋಡಿ ಹಾಗೆಯೇ ಬಿಟ್ಟಿರುವ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







