Tag: Devadurga News

  • ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ ಅಗತ್ಯ: ಡಿ. ರಾಜಕುಮಾರ್

    ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ ಅಗತ್ಯ: ಡಿ. ರಾಜಕುಮಾರ್

    ದೇವದುರ್ಗ : 21ನೇ ಶತಮಾನದ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪಡೆದ ಪ್ರತಿಯೊಬ್ಬರಿಗೂ ಸರ್ಕಾರದಿಂದ ಉದ್ಯೋಗ ಕಲ್ಪಿಸುವುದು ಸಾಧ್ಯವಿಲ್ಲ. ಹೀಗಾಗಿ ಔಪಚಾರಿಕ ಶಿಕ್ಷಣದ ಜತೆಗೆ ವೃತ್ತಿಪರ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ಪಡೆಯುವುದು ಇಂದಿನ ಯುವಪೀಳಿಗೆಗೆ ಅತ್ಯವಶ್ಯಕವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ಡಿ. ರಾಜಕುಮಾರ್ ಹೇಳಿದರು. ಪಟ್ಟಣದ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಜನ ಶಿಕ್ಷಣ ಸಂಸ್ಥಾನ, ಬುಡಕಟ್ಟು ಕೌಶಲ್ಯ ಕೇಂದ್ರ, ರಾಯಚೂರು ವತಿಯಿಂದ ಆ.…

  • ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…

Suddi Belaku