by
Tag: Dr Veerabasavant Reddy Mudnal
-

ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಜಿ ಶಾಸಕರಾದ ಲಿಂ.ಡಾ.ವೀರಬಸವಂತರೆಡ್ಡಿ ಮುದ್ದಾಳ ಅವರು ಕಾಯಕ ನಿಷ್ಠೆ, ಶಿಸ್ತಿನ ಸಿಪಾಯಿ, ಬದ್ಧತೆಯ ಜೀವನ ನಡೆಸುವ ಮೂಲಕ ವೈದ್ಯಕೀಯ ವೃತ್ತಿ ಮತ್ತು ರಾಜಕೀಯದಲ್ಲೂ ಇತರರಿಗೆ ಮಾದರಿಯಾಗಿದ್ದರೆಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ 2ನೇ ಪುಣ್ಯಸ್ಮರಣೆ ಹಾಗೂ ಸಾಹಿತಿ ಡಾ.ಸುಭಾಷಚಂದ್ರ ಕೌಲಗಿ ಸಂಪಾದಕತ್ವದ ಗ್ರಂಥ ಬಿಡುಗಡೆ ಮಾಡಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಬಿಎಲ್ಡಿ ಸಂಸ್ಥೆಯ ಮೆಡಿಕಲ್ ಕಾಲೇಜಿನಲ್ಲಿ ಸುಮಾರು…
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

