Tag: Drinking Water Issue

  • ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…

  • ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ
    ,

    ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ

    ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಸಂಭವಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ Siddaramaiah ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಕುಡಿಯುವ ನೀರು ಪೂರೈಕೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್‌ನಲ್ಲಿ…

Suddi Belaku