by
Tag: Education News

ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ…

ಗೋಟಗಿ ತಾಂಡ ಶಾಲೆಗೆ ನೂತನ ಎಸ್ಡಿಎಂಸಿ ಸಮಿತಿ ರಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ಅರಕೇರಾ ವ್ಯಾಪ್ತಿಯ ಗೋಟಗಿ ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಗುರುವಾರ ರಚಿಸಲಾಯಿತು. ಅಧ್ಯಕ್ಷರಾಗಿ ರಾಜು ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 18 ಸದಸ್ಯರ ಸಮಿತಿ ರಚಿಸಲಾಗಿದ್ದು, 9 ಮಹಿಳೆಯರು ಹಾಗೂ 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ…
by

ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಜುಲೈ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಸದಿಲ್ಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ…
by

ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಮಕ್ಕಳೆ ನಮಗೆ ದೇಶ ಮಕ್ಕಳೆ ನಮಗೆ ವಿಶ್ವ ಮಕ್ಕಳೆ ನಮಗೆ ಭವಿಷ್ಯ. ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸುವ ಜೊತೆಗೆ ಕೌಶಲ್ಯವಂತ ಸಂಸ್ಕಾರವಂತ ಸಂಸ್ಕೃತಿಶೀಲರನ್ನಾಗಿಸಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು. ತಾಲ್ಲೂಕಿನ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗು ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು 2026-27 ನೇ ಸಾಲಿನ ಶೈಕ್ಷಣಿಕ ವರ್ಷ ಉತ್ತಮ ಶಿಕ್ಷಣ ಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿದೆ.…
by
ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : 2026-27ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ. ಡಿ.ಇಎಲ್.ಇಡಿ ಕೋರ್ಸ್ನ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ದಾಖಲಾತಿ ಬಯಸುವ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ www.schooleduction.kar.nic.in ನಲ್ಲಿ ಅಂರ್ತಜಾಲದ ಮುಖಪುಟದಲ್ಲಿ Application For D.El.Ed/D.S.P.E/D.P.Ed/Admission For Government Quota Seats : 2026-27ರ ಮೂಲಕ ಅರ್ಜಿಯನ್ನು ಡೌನ್ ಲೋಡ್…
by

ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ
ಯಾದಗಿರಿ: ಮಹಾರಾಷ್ಟ್ರದ ಸಾಂಗ್ಲಿಯ ಭಾರತಿ ವಿದ್ಯಾಪೀಠ ಕಾಲೇಜಿನಲ್ಲಿ ವೈದ್ಯಕೀಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞತೆಯ ಸ್ನಾತಕೋತ್ತರ (ಪಿಜಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ಶೈಲಶ್ರೀ ಡಾ. ಸುಭಾಷ ನಾಡಗೌಡ ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು. ಪುಣೆಯ ಭಾರತಿ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ, ಪ್ರತಾಪರಾವ ಗಣಪತರಾವ ಜಾಧವ ಅವರು ಪ್ರಶಸ್ತಿ ಪತ್ರ ಹಾಗೂ ಗೌರವ ಪದಕ ವಿತರಿಸಿದರು. ಪುಣೆ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಶೇ. 79ರಷ್ಟು ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುವುದು ಗಮನಾರ್ಹ ಸಾಧನೆಯಾಗಿದೆ. ನಗರದ…
by

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by

ಗುರುಮಠಕಲ್ನಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ – ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ
ಗುರುಮಠಕಲ್: ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ತಾಂತ್ರಿಕ ಜ್ಞಾನವನ್ನು ಉತ್ತೇಜಿಸುವ ಉದ್ದೇಶದಿಂದ ತಾಲೂಕಿನ ಅನ್ಪುರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಶಿಬಿರದ ಆಯೋಜನೆ ಈ ಶಿಬಿರವನ್ನು ಸಮಗ್ರ ಶಿಕ್ಷಣ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಾನವ ಸಂಪನ್ಮೂಲ, ಕೃಷಿ ಹಾಗೂ ಸಂಸ್ಕೃತ ಸಂಘ (ರಿ.)ಗಳ ಆಶ್ರಯದಲ್ಲಿ ಮತ್ತು Agastya International Foundation ಸಹಯೋಗದಲ್ಲಿ ಮಿನಿ ನಾವಿನ್ಯತೆ ಕೇಂದ್ರ ಗುರುಮಠಕಲ್ ವತಿಯಿಂದ ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಗುರು ರಮೇಶ್ ಅವರು ವಹಿಸಿಕೊಂಡಿದ್ದು, ಮುಖ್ಯ…
by

‘ನಮ್ಮೂರ ಶಾಲೆ ಉಳಿಸಿ’ ಸಮಾವೇಶ: ಸರ್ಕಾರಿ ಶಾಲೆ ಮುಚ್ಚುವ ನೀತಿಗೆ ವಿರೋಧ – ಕೆ. ಮರುಳಸಿದ್ದಪ್ಪ ಕಿಡಿ
ಬೆಂಗಳೂರು : ‘ನಮ್ಮೂರ ಶಾಲೆ ಉಳಿಸಿ, ನಮ್ಮೂರ ಶಾಲೆ ನಮ್ಮ ಅಸ್ತಿತ್ವ’ ಎಂಬ ಘೋಷಣೆಯೊಂದಿಗೆ ನಗರದ Freedom Park Bengaluru ನಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶದಲ್ಲಿ ಹಿರಿಯ ಸಾಹಿತಿ K Marulasiddappa ಸರ್ಕಾರದ ಶಿಕ್ಷಣ ನೀತಿಯನ್ನು ತೀವ್ರವಾಗಿ ಟೀಕಿಸಿದರು. “ಶಿಕ್ಷಣ ಹಕ್ಕು ಕಿತ್ತು, ಗ್ಯಾರಂಟಿ ನೀಡುವ ಸರ್ಕಾರ” ಸರ್ಕಾರಗಳು ಶ್ರೀಮಂತ ವರ್ಗದ ಹಿತಾಸಕ್ತಿಯನ್ನು ಕಾಪಾಡುತ್ತಾ ಬಡವರ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಹಕ್ಕುಗಳನ್ನು ಕಡೆಗಣಿಸುತ್ತಿವೆ. ಸರ್ಕಾರಿ ಶಾಲೆಗಳ ಮಹತ್ವ ಅರಿಯದೆ ಅವುಗಳನ್ನು ದುರ್ಬಲಗೊಳಿಸುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ














