Tag: Election Commission

  • ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಕನ್ನೇಕೋಳೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್‌ಒ-1 ಅವರೊಂದಿಗೆ ಕನ್ನೇಕೋಳೂರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಚಣ್ಣ ಸಾಹು ಕರದಳ್ಳಿ, ಶ್ರೀ ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ಶ್ರೀ ನಾಗಣಗೌಡ, ಶ್ರೀ ಸಿದ್ದಣ್ಣಗೌಡ, ಶ್ರೀ ಬನ್ನಪ್ಪ ನಾಟೇಕಾರ, ಬಿಜೆಪಿ…

  • ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ ಅಭಿಯಾನದ ಮೂಲಕ ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ ಎಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಯಲ್ಹೇರಿ, ಕೊಂಕಲ್, ಯಲಸತ್ತಿ, ವಂಕಸಂಭ್ರ, ಸಂಭ್ರಮ್ ಹಾಗೂ ಮಾದ್ವಾರ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ…

  • ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್‌…

Suddi Belaku