by
Tag: Electoral Roll

ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








