by
Tag: Excise Department

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್ಗಳು ಹಾಗೂ ಬಾರ್ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದಿಂದ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತಾನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್ ಅವರು ಯಾದಗಿರಿ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿ ಮಾತಾನಾಡಿದ ಅವರು ಕೆಲವು ವೈನ್ ಶಾಪ್ಗಳು ಮತ್ತು ಬಾರ್ಗಳಿಂದ ಟಂಟಂ…

ಯಾದಗಿರಿಯಲ್ಲಿ ಅಬಕಾರಿ ದಾಳಿ – 4.9 ಕೆಜಿ ಗಾಂಜಾ ಹಾಗೂ 30 ಗಿಡಗಳ ಜಪ್ತಿ
ಯಾದಗಿರಿ : ಜಿಲ್ಲೆಯಲ್ಲಿನ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ತಡೆಗಾಗಿ ಅಬಕಾರಿ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಏಪ್ರಿಲ್ 8ರಂದು ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆಸಿದ ದಾಳಿಯಲ್ಲಿ 4.9 ಕೆಜಿ ಗಾಂಜಾ ಮತ್ತು 30 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಕೆಂಭಾವಿ ವ್ಯಾಪ್ತಿಯಲ್ಲಿ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ವೇಳೆ ಅಕ್ರಮವಾಗಿ ಗಾಂಜಾ ಬೆಳೆಸುತ್ತಿರುವುದು ಪತ್ತೆಯಾಯಿತು. ತಕ್ಷಣವೇ ಕ್ರಮ ಕೈಗೊಂಡು ಹೂ ಹಾಗೂ ತೆನೆಗಳೊಂದಿಗೆ ಇರುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








