by
Tag: False Complaints

ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಳ್ಳು ಹಾಗೂ ದುರುದ್ದೇಶಪೂರಿತ ದೂರುಗಳನ್ನು ನೀಡಿ ಬಳಿಕ ಹಿಂಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಜಿಲ್ಲಾ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದ್ದು, 24 ದೂರುದಾರರಿಗೆ ಒಟ್ಟು ₹1,57,475 ವಸೂಲಾತಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ತಿಳಿಸಿದ್ದಾರೆ. ಸರ್ಕಾರದ 05.03.2021ರ ಸುತ್ತೋಲೆಯ ಅನ್ವಯ, ಮೊದಲು ದೂರು ಸಲ್ಲಿಸಿ ನಂತರ ಹಿಂಪಡೆದ ಹಾಗೂ ಸಾಕ್ಷ್ಯಾಧಾರವಿಲ್ಲದೆ ಸುಳ್ಳು ದೂರು ನೀಡಿದವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ನೋಟಿಸ್ ಪಡೆದವರು ಸಮಾಧಾನಕರ…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







