Tag: Farmer Protest

  • ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ

    ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ

    ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…

Suddi Belaku