Tag: Farmers Development

  • ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಯಾದಗಿರಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ನಿ., ಮುದನೂರು (ಬಿ) ಇವರ ಸಂಯುಕ್ತ ಆಶ್ರಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಶಾಂತರಡ್ಡಿ ಚೌದ್ರಿ (ಮುದನೂರು ಬಿ), ರಾಜ್ಯದಲ್ಲಿ ಸಹಕಾರ ಕ್ಷೇತ್ರವು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು,…

Suddi Belaku