by
Tag: Farmers News Karnataka

ಯೂರಿಯಾ–ಡಿಎಪಿ ಖರೀದಿಗೆ ಎಫ್ಐಡಿ ಕಡ್ಡಾಯ – ರೈತರಿಗೆ ಸೂಚನೆ
ವಡಗೇರಾ: 2026-27ನೇ ಸಾಲಿನಿಂದ ರೈತರು ಯೂರಿಯಾ ಮತ್ತು ಡಿಎಪಿ ರಸಗೊಬ್ಬರಗಳನ್ನು ಖರೀದಿಸಲು ಎಫ್ಐಡಿ ನೊಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ ಎಂದು ವಡಗೇರಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ಸರ್ವೆ ನಂಬರುಗಳನ್ನು ಎಫ್ಐಡಿ ಸಂಖ್ಯೆಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಎಫ್ಐಡಿ ಸಂಖ್ಯೆಗೆ ಸರ್ವೆ ನಂಬರುಗಳನ್ನು ಲಿಂಕ್ ಮಾಡಿಸಿಕೊಂಡಿದ್ದಲ್ಲಿ ಮಾತ್ರ ರೈತರಿಗೆ ಮಾರಾಟ ಮಳಿಗೆಗಳಲ್ಲಿ ಯೂರಿಯಾ ಮತ್ತು ಡಿಎಪಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







