Tag: Farmers Prayer

  • ವರುಣನ ಕೃಪೆಗೆ ರೈತರ ವಿಶೇಷ ಪ್ರಾರ್ಥನೆ: ಹೆಡಗಿಮದ್ರಿ ಮಠದಲ್ಲಿ ಸಪ್ತ ಭಜನೆ

    ವರುಣನ ಕೃಪೆಗೆ ರೈತರ ವಿಶೇಷ ಪ್ರಾರ್ಥನೆ: ಹೆಡಗಿಮದ್ರಿ ಮಠದಲ್ಲಿ ಸಪ್ತ ಭಜನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ ಅನ್ನದಾತರ ಬದುಕು ಹಸನಾಗಲಿ ಎಂಬ ಸಂಕಲ್ಪದೊಂದಿಗೆ ಯಾದಗಿರಿ ಸಮೀಪದ ಹೆಡಗಿಮದ್ರಿ ಗ್ರಾಮದ ಶ್ರೀ ಶಾಂತ ಶಿವಯೋಗೇಶ್ವರ ಸಂಸ್ಥಾನ ಮಠದಲ್ಲಿ ಏಳು ದಿನಗಳ ಸಪ್ತ ಭಜನೆ ಹಾಗೂ ಶಿವನಾಮ ಸ್ಮರಣೆ ಆರಂಭವಾಗಿದೆ. ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಮಂಗಳವಾರದಿಂದ ರೈತರು…

Suddi Belaku