Tag: Farmers Protest

  • ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ

    ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂಬ ಆರೋಪದ ನಡುವೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ವಿದ್ಯುತ್ ಲೈನ್ ಕತ್ತರಿಸಿರುವ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಾಚವಾರ, ನಿಂಗಸದಲ್ಳಿ, ಹಣಮಾನಾಯಕ ತಾಂಡಾ ಸೇರಿದಂತೆ ಹಲವು ಗ್ರಾಮಗಳ ರೈತರು ಜೇಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯರಗೋಳ ಗ್ರಾಮದ 110 ಕೆವಿ ವಿದ್ಯುತ್ ಕೇಂದ್ರದಿಂದ ಬಾಚವಾರ, ನಿಂಗಸದಲ್ಳಿ ಹಾಗೂ ಹಣಮಾನಾಯಕ ತಾಂಡಾ ಭಾಗದ ಐಪಿ ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿತ್ತು.…

  • ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…

  • ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…

  • ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…

  • ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…

Suddi Belaku