Tag: Fisherman Accident

  • ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ

    ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ​ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಮೀನುಗಾರಿಕೆಗೆ ತೆರಳಿದ್ದಾಗ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಬೇಸರ…

Suddi Belaku