by
Tag: Fisherman Accident
-

ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಮೀನುಗಾರಿಕೆಗೆ ತೆರಳಿದ್ದಾಗ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಬೇಸರ…
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

