by
Tag: Folk Artist Karnataka

ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ
ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. “ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







