Tag: Food Distribution

  • ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ

    ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕರಿಗೆ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ದರದಲ್ಲಿ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಗ್ಯಾಸ್ ಏಜೆನ್ಸಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾಸ್ ಏಜೆನ್ಸಿದಾರರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಮಾರಾಟ ಮಾಡುವುದು, ಹೆಚ್ಚುವರಿ ದರ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪೆಟ್ರೋಲಿಯಂ ವಸ್ತುಗಳ ಸಂಗ್ರಹ ಮತ್ತು…

  • ಸೈದಾಪುರದಲ್ಲಿ ಆರ್‌ಸಿಬಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ – ಕಪ್ ಗೆಲುವಿಗೆ ಭಕ್ತರ ಹಾರೈಕೆ

    ಸೈದಾಪುರದಲ್ಲಿ ಆರ್‌ಸಿಬಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ – ಕಪ್ ಗೆಲುವಿಗೆ ಭಕ್ತರ ಹಾರೈಕೆ

    ಸೈದಾಪುರ: Royal Challengers Bangalore ತಂಡ ಈ ಬಾರಿ ಮತ್ತೆ ಐಪಿಎಲ್ ಕಪ್ ಗೆಲ್ಲಲಿ ಎಂಬ ಆಶಯದಿಂದ ಸೈದಾಪುರದಲ್ಲಿ ಭಕ್ತಿಭಾವದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸೂಫಿ ಸಂತ ಖ್ವಾಜಾ ಬಂದೇನವಾಜ್ ಉರುಸ್ ಹಿನ್ನೆಲೆಯಲ್ಲಿ ದರ್ಗಾದಲ್ಲಿ ಆರ್‌ಸಿಬಿ ಅಭಿಮಾನಿಗಳು ವಿಜಯೋತ್ಸವದ ಸಂಭ್ರಮದೊಂದಿಗೆ ಪೂಜೆ ನಡೆಸಿ, ತಂಡದ ಗೆಲುವಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಮಾಂಸದೂಟ ವ್ಯವಸ್ಥೆ ಉರುಸ್‌ಗೆ ಆಗಮಿಸಿದ ಭಕ್ತರಿಗೆ ಅಭಿಮಾನಿಗಳು ಭರ್ಜರಿಯಾಗಿ ಸುಮಾರು 190 ಕೆಜಿ ಮಾಂಸದೂಟ ವ್ಯವಸ್ಥೆ ಮಾಡಿ ಸೇವೆ ಸಲ್ಲಿಸಿದರು. ವಿವಿಧ ಗ್ರಾಮಗಳಿಂದ ಬಂದ ಭಕ್ತರು ಈ…

Suddi Belaku