by
Tag: Freedom Fighters

ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : “1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶಕ್ಕೆ ಮುಕ್ತಿ ದೊರೆಯುವವರೆಗೂ ನಡೆದ ದೀರ್ಘ ಹೋರಾಟಗಳು, ಬ್ರಿಟಿಷರ ದಬ್ಬಾಳಿಕೆ-ಹಿಂಸೆಗಳ ನಡುವೆ ನಮ್ಮ ಪೂರ್ವಿಕರು ಮತ್ತು ಮಹಾನ್ ದೇಶಭಕ್ತರು ನೀಡಿದ ರಕ್ತ ಬಲಿದಾನದ ಸಾರ್ಥಕ ಸಂಕೇತವೇ ಇಂದಿನ ಸ್ವಾತಂತ್ರ್ಯ ದಿನ,” ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ್ ನಾಯಕ್ ಅಭಿಪ್ರಾಯಪಟ್ಟರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿರುವ ಜಯ ಕರ್ನಾಟಕ ಜಿಲ್ಲಾ ಕಚೇರಿಯಲ್ಲಿ ಶನಿವಾರ…
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







