by
Tag: Gas Cylinder Supply

ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕರಿಗೆ ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ದರದಲ್ಲಿ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಗ್ಯಾಸ್ ಏಜೆನ್ಸಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾಸ್ ಏಜೆನ್ಸಿದಾರರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ಗಳನ್ನು ಅನಧಿಕೃತವಾಗಿ ಮಾರಾಟ ಮಾಡುವುದು, ಹೆಚ್ಚುವರಿ ದರ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪೆಟ್ರೋಲಿಯಂ ವಸ್ತುಗಳ ಸಂಗ್ರಹ ಮತ್ತು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







