Tag: Government Events

  • ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಯಾದಗಿರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಅಂದು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಚೌಕ್‌ನಲ್ಲಿ ಹಾಗೂ 9:30ಕ್ಕೆ…

Suddi Belaku