Tag: Gram Panchayat

  • ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ:- 2014 ರಿಂದ 2025 ರ ವರೆಗಿನ ಸ್ಥಳೀಯ ಸಾಮಾಜಿಕ ಲೆಕ್ಕಪರಿಶೋಧನೆ ವದಿಯಲ್ಲಿನ ಕಂಡಿಗಳಲ್ಲಿನ ಆಕ್ಷೇಪಣೆಗಳನ್ನು ಪರಿಹಸಿಕೊಳ್ಳಲು ತಾಪಂ‌ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ರವರು ಹೇಳಿದರು. ತಾಲ್ಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ (ಶು-17)ಅಡ್ -ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿ ಮಾತನಾಡಿದರು. ಕಳೆದ ಬಾರಿಯ ಸಭೆಯಲ್ಲಿ ಸೂಚಿಸಿದಂತೆ 2014 ರಿಂದ 2025 ರವರಿಗಿನ ಕಂಡಿಗಳು ಹಾಗೂ ಆಕ್ಷೇಪಣೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು‌ ಒದಗಿಸಿ ತಿರುವಳಿಗೊಳಿಸಲು ಸೂಚಿಸಿದರು. ಬಾಕಿ…

  • ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಏಪ್ರಿಲ್ 23  : ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಹಾಪೂರ ತಹಸೀಲ್ದಾರ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rdc/public/…

  • ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 22  : ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rde/public/ ದಿನಾಂಕ:18-04-2026ರ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ: https://erajyapatra.karnataka.gov.in) ನಲ್ಲಿ…

  • ನಾಗನಟಗಿ ಗ್ರಾಮ ಪಂಚಾಯಿತಿಗೆ ಸಿಇಒ ಲವೀಶ್ ಒರಡಿಯಾ ಭೇಟಿ – ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ

    ನಾಗನಟಗಿ ಗ್ರಾಮ ಪಂಚಾಯಿತಿಗೆ ಸಿಇಒ ಲವೀಶ್ ಒರಡಿಯಾ ಭೇಟಿ – ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ

    ಶಹಾಪುರ : ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ Lavish Oradiya ಅವರು ಶಹಾಪುರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಬೇಸಿಗೆಯ ತೀವ್ರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಸಮಸ್ಯೆ ಎದುರಾಗುವ ಗ್ರಾಮಗಳನ್ನು ಗುರುತಿಸಿ ಮುಂಚಿತವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಯೋಜನೆಗಳ ಪರಿಶೀಲನೆ ಸಿಇಒ…

Suddi Belaku