Tag: Gruha Jyothi

  • ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವ ನಿದಿ ಯೋಜನೆಗಳಡಿ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಟಾನ ತಾಲೂಕ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಆಲ್ದಾಳ ಅವರು ಸೂಚಿಸಿದರು. ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜುಲೈ 18 ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ…

  • ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೋಜನೆಯ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೇಣಿಕ್ ಕುಮಾರ್ ಧೋಕಾ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚಗ್ಯಾರAಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು ಪಂಚಗ್ಯಾರAಟಿ ಯೋಜನೆಯಲಾಭ ಅರ್ಹರಿಗೆ ದೊರೆಯಬೇಕು.ಅನರ್ಹ ಫಲಾನುಭವಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ನಿಗಾವಹಿಸಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಹಾಗೂ ಅನ್ಯಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದ ಫಲಾನುಭವಿಗಳು…

Suddi Belaku