Tag: Guarantee Schemes

  • ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೋಜನೆಯ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೇಣಿಕ್ ಕುಮಾರ್ ಧೋಕಾ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚಗ್ಯಾರAಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು ಪಂಚಗ್ಯಾರAಟಿ ಯೋಜನೆಯಲಾಭ ಅರ್ಹರಿಗೆ ದೊರೆಯಬೇಕು.ಅನರ್ಹ ಫಲಾನುಭವಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ನಿಗಾವಹಿಸಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಹಾಗೂ ಅನ್ಯಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದ ಫಲಾನುಭವಿಗಳು…

Suddi Belaku