Tag: Gurmitkal

  • ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿಯಿಂದ ಗುರುಮಠಕಲ್ ಕಡೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ (62) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ತಾಲೂಕಿನ ಯದ್ಲಾಪುರ ತಾಂಡಾ ನಿವಾಸಿಯಾಗಿದ್ದಾರೆ. ಯಾದಗಿರಿ–ಗುರುಮಠಕಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಆಶನಾಳ ಸಮೀಪ ತಲುಪಿದ ವೇಳೆ ರಾಮಚಂದ್ರ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಬಸ್‌ನಲ್ಲಿಯೇ ಮೃತಪಟ್ಟಿದ್ದಾರೆ…

  • ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…

Suddi Belaku