Tag: Gurumathkal News

  • ಹತ್ತಿಕುಣಿ ಕಾಲುವೆ ದುರಸ್ತಿ ಕಾರ್ಯ ಶ್ಲಾಘನೀಯ: ಮಾನೇಗಾರ್

    ಹತ್ತಿಕುಣಿ ಕಾಲುವೆ ದುರಸ್ತಿ ಕಾರ್ಯ ಶ್ಲಾಘನೀಯ: ಮಾನೇಗಾರ್

    ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಗುರುಮಠಕಲ್ ಕ್ಷೇತ್ರದ ಹತ್ತಿಕುಣಿ ಕ್ಲಸ್ಟರ್ ಯೋಜನೆಯಡಿ 72 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವನ್ನು ಕ್ಷೇತ್ರದ ರೈತಾಪಿ ವರ್ಗದ ಪರವಾಗಿ ಕೆ.ಪಿ.ಸಿ.ಸಿ ಸದಸ್ಯ ಶರಣಪ್ಪ ಮಾನೇಗಾರ್ ಶ್ಲಾಘಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹತ್ತಿಕುಣಿ ಎಡದಂಡೆ ಕಾಲುವೆ 1973ರಲ್ಲಿ ನಿರ್ಮಾಣಗೊಂಡಿದ್ದು, ಸುಮಾರು 14 ಕಿಲೋ ಮೀಟರ್ ಉದ್ದ ಹೊಂದಿದೆ ಎಂದು…

  • ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 :  ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಮತಕ್ಷೇತ್ರದ ವ್ಯಾಪ್ತಿಯ ಹತ್ತಿಕುಣಿ ಕ್ಲಸ್ಟರ್ ಯೋಜನೆಗೆ ಸಂಬಂಧಿಸಿದ ₹72 ಕೋಟಿ ರೂಪಾಯಿ ಮೊತ್ತದ ಕಾಮಗಾರಿಯ ವಿನ್ಯಾಸ ವರದಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ, ಯಡ್ಡಳ್ಳಿ, ಹೊನಗೇರಾ, ಬಂದಳ್ಳಿ ಮತ್ತು ಮಂಡರಗಿ ಸೇರಿದಂತೆ ಬರಪೀಡಿತ…

  • ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್. ಏಪ್ರಿಲ್ 17 : ಕ್ಷೇತ್ರದ ರೈತರ ದಶಕಗಳ ಕನಸಾಗಿದ್ದ ಹತ್ತಿಕುಣಿ ಕಾಡಾ ನಾಲಾ ಆಧುನೀಕರಣ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದ್ದು, ರಾಜ್ಯ ಸಚಿವ ಸಂಪುಟವು ₹72 ಕೋಟಿ ಅನುದಾನಕ್ಕೆ ಅಧಿಕೃತ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ಶಾಸಕ ಶರಣಗೌಡ ಕಂದಕೂರ ಕಳೆದ ಮೂರು ತಿಂಗಳಿನಿಂದ ಸರ್ಕಾರವನ್ನು ಸತತವಾಗಿ ಮನವಿ ಮಾಡುತ್ತಿದ್ದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಗಮನ ಸೆಳೆಯುವ ಮೂಲಕ ಯೋಜನೆಯ ತುರ್ತು ಅಗತ್ಯವನ್ನು ವಿವರಿಸಿದ್ದರು. ಇದರ…

Suddi Belaku