by
Tag: ಗುರುಮಠಕಲ್

ಸೈದಾಪುರದಲ್ಲಿ ಬಣಜಿಗ ಸಮಾಜದ ಜಾಗೃತಿ ಸಮಾವೇಶ: 2ಎ ಜಾತಿ ಪ್ರಮಾಣಪತ್ರ ಪಡೆಯಲು ಪಾಟೀಲ್ ಕರೆ
ಸುದ್ದಿ ಬೆಳಕು ವಾರ್ತೆ ಸೈದಾಪುರ: ಬಣಜಿಗ ಸಮಾಜದ ಸವಾರ್ಂಗೀಣ ಅಭಿವೃದ್ಧಿಗಾಗಿ ಸಂಘಟಿತರಾಗಿ, ಸಂವಿಧಾನಬದ್ಧವಾಗಿ ದೊರೆಯುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬಣಜಿಗ ಸಮಾಜದವರು ಹಿಂದೂಳಿದ ವರ್ಗದ 2ಎ ಪ್ರವರ್ಗದ ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಯ ಸೌಲಭ್ಯ ಪಡೆಯಬೇಕು ಎಂದು ರಾಜ್ಯ ಬಣಜಿಗರ ಸಮಾಜದ ಸಂಘಟನಾ ಕಾರ್ಯದರ್ಶಿ ಮಲಕಪ್ಪ ಪಾಟೀಲ್ ಹೇಳಿದರು. ಪಟ್ಟಣದ ಐರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೈದಾಪುರ ವಲಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಬಣಜಿಗ ಸಮಾಜದ ಜಾಗೃತಿ ಸಮಾವೇಶ ಉದ್ಘಾಟಿಸಿ…

ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…
by

ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೆ ಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಅನೀಲ ಸೋರಿಕೆಯಿಂದ ಮೂವರು ಬಡ ಕಾರ್ಮಿಕರ ಮೃತಪಟ್ಟಿರುವ ನೋವು ತಣ್ಣಗಾಗುವ ಮುನ್ನವೇ ಗುರುವಾರ ಸಂಜೆ ಮತ್ತೊಂದು ಅವಘಡ ಸಂಭವಿಸಿದೆ. ರಾಮಿಸ್ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ವಸ್ತುಗಳನ್ನು ಅಪ್ಲೋಡ್ ಮಾಡುವ ವೇಳೆ ಅಯಾನ್ ಸಂಶೋದ್ದಿನ್ ಹುಮನಾಬಾದ (21) ಎಂಬ ಕಾರ್ಮಿಕ ಗಂಭೀರವಾಗಿ ಅಸ್ವಸ್ಥಗೊಂಡು ಉಸಿರಾಟದ ತೊಂದರೆ ಅನುಭವಿಸಿದ್ದಾನೆ. ಕೂಡಲೇ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಆತನನ್ನು ಕಳುಹಿಸಲಾಗಿದೆ.…
by

ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್ನಲ್ಲಿ ಮಕ್ಕಳ ಹಕ್ಕುಗಳ ಅರಿವು
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ (ಯಾದಗಿರಿ): ಇಲ್ಲಿನ ವಿದ್ಯಾಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಮಕ್ಕಳ ಹಕ್ಕುಗಳು ಮತ್ತು ಸಂಬಂಧಿತ ಕಾಯ್ದೆ-ಕಾನೂನುಗಳ ಕುರಿತು ಜಾಗೃತಿ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಕುಮಾರಿ ಮಂಜಮ್ಮ, “ಬಾಲಕಾರ್ಮಿಕ ನಿಷೇಧ ಕಾಯ್ದೆ-೧೯೮೬ ರ ಪ್ರಕಾರ ೬ ರಿಂದ ೧೮ ವರ್ಷದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಶಾಲೆಯನ್ನು ಬಿಟ್ಟು ಕೂಲಿ ಕೆಲಸಕ್ಕೆ…
by

ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ದುರ್ಬಳಕೆ : ಕರವೇ ಗಂಭೀರ ಆರೋಪ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ. ಜಾ. ಮತ್ತು ಪ. ಪಂ. ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ಇದ್ದರೂ ಅದರ ಸದ್ಬಳಕೆ ಆಗದೇ ವಾರ್ಡನ್ ಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರಲ್ಲಿ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಶಾಮೀಲಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥ ಅಧಿಕರಿಗಳ ಅಮಾನತು ಮಾಡುವಂತೆ ಕರವೇ ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ಆಗ್ರಹಿಸಿದರು. ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
by

ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…
by

ಯಾದಗಿರಿ SSLC ಫಲಿತಾಂಶ 2026: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ ಗಳಿಕೆ
ಯಾದಗಿರಿ ಜಿಲ್ಲೆ SSLC 2026 ಫಲಿತಾಂಶ: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ. ಪ್ರೇರಣಾ 622, ಅಂಕಿತರಾಜ್ 621, ಅರೀಫ್ 620 ಅಂಕ ಪಡೆದು ಜಿಲ್ಲಾ ಟಾಪರ್.
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ













